ರಾಷ್ಟೀಯ ಪಿಂಚಣಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ : NPS Trust Recruitment 2022

 

NPS Trust Recruitment 2022 : ನ್ಯಾಷನಲ್ ಪೆನ್ಷನ್ ಸಿಸ್ಟಮ್‌ (NPS Trust) ಗ್ರೇಡ್‌ ಬಿ ಮತ್ತು ಗ್ರೇಡ್ ಎ ಅಸಿಸ್ಟಂಟ್‌ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ನ್ಯಾಷನಲ್ ಪೆನ್ಷನ್ ಸಿಸ್ಟಮ್‌
ಹುದ್ದೆಗಳ ಹೆಸರು:ಗ್ರೇಡ್‌ ಬಿ ಮತ್ತು ಗ್ರೇಡ್ ಎ ಅಸಿಸ್ಟಂಟ್‌ ಮ್ಯಾನೇಜರ್ ಹುದ್ದೆಗಳ ಭರ್ತಿ
ಒಟ್ಟು ಹುದ್ದೆಗಳು 08
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 
ಹುದ್ದೆಗಳ ವಿವರ
ಅಸಿಸ್ಟಂಟ್ ಮ್ಯಾನೇಜರ್ ಇನ್ ಮಿಡಿಯಾ ಮಾರ್ಕೆಟಿಂಗ್ ಮತ್ತು ಸಬ್‌ಸ್ಕ್ರೈಬರ್ ಎಜುಕೇಷನ್‌ : 1
ಅಸಿಸ್ಟಂಟ್ ಮ್ಯಾನೇಜರ್ ಇನ್ ರಾಜ್‌ಭಾಷಾ: 1
ಅಸಿಸ್ಟಂಟ್ ಮ್ಯಾನೇಜರ್ ಇನ್ ಇನ್‌ವೆಸ್ಟ್‌ಮೆಂಟ್‌ ಮತ್ತು ರಿಸರ್ಚ್ : 02
ಅಸಿಸ್ಟಂಟ್‌ ಮ್ಯಾನೇಜರ್ ಇನ್ಫಾರ್ಮೇಷನ್ ಟೆಕ್ನಾಲಜಿ ಐಟಿ: 1
ಅಸಿಸ್ಟಂಟ್ ಮ್ಯಾನೇಜರ್ ಲೀಗಲ್ : 1
ಮ್ಯಾನೇಜರ್ ಮಿಡಿಯಾ ಮಾರ್ಕೆಟಿಂಗ್ ಮತ್ತು ಸಬ್‌ಸ್ಕೈಬರ್ ಎಜುಕೇಷನ್ : 1
ಮ್ಯಾನೇಜರ್ ಇನ್‌ವೆಸ್ಟ್‌ಮೆಂಟ್ ಮತ್ತು ಸಂಶೋಧನೆ : 1

ವಿದ್ಯಾರ್ಹತೆ:
ಕಾನೂನು / ಹಿಂದಿ ಭಾಷೆ / ಸಂಸ್ಕೃತ ಭಾಷೆ / ಹಣಕಾಸು / ವ್ಯವಹಾರ / ಐಟಿ ಕ್ಷೇತ್ರದ ವಿಷಯಗಳಲ್ಲಿ ಪದವಿ / ಸ್ನಾತಕೋತ್ತರ ಪದವಿ ಪಾಸ್ ಮಾಡಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 30 ವರ್ಷ ಮೀರಿರಬಾರದು.

ವೇತನಶ್ರೇಣಿ:
ಗ್ರೇಡ್‌ ಎ (ಅಸಿಸ್ಟಂಟ್ ಮ್ಯಾನೇಜರ್ ) : ರೂ.44,500 – 89,150.
ಗ್ರೇಡ್‌ ಎ (ಮ್ಯಾನೇಜರ್ ) : ರೂ.55,200 – 99,750.

ಆಯ್ಕೆ ವಿಧಾನ:
ಹಂತ-1 : 100 ಅಂಕಗಳ ಎರಡು ಪ್ರಶ್ನೆ ಪತ್ರಿಕೆಗಳು ಇರುತ್ತವೆ. ಆನ್‌ಲೈನ್‌ ಪರೀಕ್ಷೆ ಇದಾಗಿದೆ.
ಹಂತ-2 : 100 ಅಂಕಗಳ ಎರಡು ಪ್ರಶ್ನೆ ಪತ್ರಿಕೆಗಳು ಇರುತ್ತವೆ. ಆನ್‌ಲೈನ್‌ ಪರೀಕ್ಷೆ ಇದಾಗಿದೆ.
ಹಂತ -3 : ಸಂದರ್ಶನ 

ಅನುಭವ:
ಮ್ಯಾನೇಜರ್ ಹುದ್ದೆಗಳಿಗೆ ವಿದ್ಯಾರ್ಹತೆ ನಂತರದಲ್ಲಿ ಕನಿಷ್ಠ 3 ವರ್ಷ ಕಾರ್ಯಾನುಭವ ಹೊಂದಿರಬೇಕು.
ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳಿಗೆ ವಿದ್ಯಾರ್ಹತೆ ನಂತರ ಕನಿಷ್ಠ 2 ವರ್ಷ ಕಾರ್ಯಾನುಭವ ಹೊಂದಿರಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 30-08-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 20-09-2022
  
ಪ್ರಮುಖ ಲಿಂಕುಗಳು 
ವೆಬ್ಸೈಟ್ ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
error: Content is protected !!