ಕೋರ್ಟ್ ನಲ್ಲಿ ಹೊಸ ನೇಮಕಾತಿ 2024 – 10ನೇ 12ನೇ ಪಾಸಾದವರಿಗೆ

ಹೊಸ ನೇಮಕಾತಿ ಅಧಿಸೂಚನೆ 2024

Bengaluru Rural District Court Recruitment 2024 – ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಿಂದ ಇದೀಗ ಹೊಸದಾಗಿ ಅಧಿಸೂಚನೆ ಪ್ರಕಟ ಗೊಂಡಿರುತ್ತದೆ,ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದಿಂದ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ
ಹುದ್ದೆಗಳ ಹೆಸರು: ಬೆರಳಚ್ಚುಗಾರರು, ಜವಾನ
ಒಟ್ಟು ಹುದ್ದೆಗಳು  58
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಬೆರಳಚ್ಚುಗಾರರು ಹುದ್ದೆಗಳಿಗೆ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಮೂರು ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಪ್ರೌಡದರ್ಜೆ ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಜವಾನರು ಹುದ್ದೆಗಳಿಗೆ ಅಭ್ಯರ್ಥಿಗಳು ಹತ್ತನೆಯ ತರಗತಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಓದುವ ಮತ್ತು ಬರೆಯುವ ಸಾಮರ್ಥ್ಯ ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ವೇತನಶ್ರೇಣಿ:
ಬೆರಳಚ್ಚುಗಾರರು 21,400-ರೂ.42,000/-
ಜವಾನ ರೂ.17,000/-ರೂ.28,950/-

ಅರ್ಜಿ ಶುಲ್ಕ:
ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 200
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 100
ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ
(ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯು.ಪಿ.ಐ ಮೂಲಕ ಶುಲ್ಕ ಪಾವತಿಸಬಹುದು.)

ಆಯ್ಕೆ ವಿಧಾನ:
• ಬೆರಳಚ್ಚುಗಾರ ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯ ಪರೀಕ್ಷೆಗಳಲ್ಲಿ ಪಡೆದ ಒಟ್ಟು ಅಂಕಗಳ ಶೇಕಡಾವಾರು, ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಶೇಕಡಾವಾರು ಮತ್ತು ಸಂದರ್ಶನದಲ್ಲಿ ಪಡೆದ ಅಂಕ ಇವುಗಳ ಮೊತ್ತದ ಆಧಾರದ ಮೇಲೆ ಜ್ಯೇಷ್ಠತೆಯ ಅನುಸಾರ ಆಯ್ಕೆ ಪಟ್ಟಿ ಸಿದ್ಧಪಡಿಸಲಾಗುವುದು.
• ಜವಾನ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲಿಸಲು ಪ್ರಾರಂಭ ದಿನಾಂಕ – 16 ಫೆಬ್ರುವರಿ 2024
ಅರ್ಜಿ ಸಲಿಸಲು ಕೊನೆಯ ದಿನಾಂಕ – 20 ಮಾರ್ಚ್ 2024
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಜವಾನ  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್ ಬೆರಳಚ್ಚುಗಾರರು ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

error: Content is protected !!