SSLC ಪಾಸ್ ಆದವರಿಗೆ 787 ಹುದ್ದೆಗಳ ಭರ್ತಿ – CISF

ಹೊಸ ನೇಮಕಾತಿ ಅಧಿಸೂಚನೆ 2022

CISF Recruitment 2022 – ಸೆಂಟ್ರಲ್‌ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್‌ (ಸಿಐಎಸ್‌ಎಫ್‌) ಕಾನ್ಸ್‌ಟೇಬಲ್‌ ಹಾಗೂ ಟ್ರೇಡ್ಸ್‌ಮನ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕೇಂದ್ರ ಕೈಗಾರಿಕಾ ಭದ್ರತಾ ಪಡೆ CISF 
ಹುದ್ದೆಗಳ ಹೆಸರು: ಕಾನ್ಸ್‌ಟೇಬಲ್ / ಟ್ರೇಡ್ಸ್‌ಮನ್
ಒಟ್ಟು ಹುದ್ದೆಗಳು  787
ಅರ್ಜಿ ಸಲ್ಲಿಸುವ ಬಗೆ  ಆನ್ಲೈನ್ 

ವಿದ್ಯಾರ್ಹತೆ:
ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು  ಎಸ್‌ಎಸ್‌ಎಲ್‌ಸಿ / ತತ್ಸಮಾನ ವಿದ್ಯಾರ್ಹತೆ ಪಾಸ್ ಮಾಡಿರಬೇಕು.

ವಯೋಮಿತಿ:
ಕನಿಷ್ಠ 18 ವರ್ಷ, ಗರಿಷ್ಠ 25 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಜಾತಿವಾರು ವಯೋಮಿತಿ ಸಡಿಲಿಕೆ ನಿಯಮ ಸರ್ಕಾರಿ ನಿಯಮದ ಪ್ರಕಾರ ಅನ್ವಯವಾಗಲಿದೆ.

ಉದ್ಯೋಗ ಸುದ್ದಿ – ಅಕೌಂಟೆಂಟ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

ವೇತನಶ್ರೇಣಿ:
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.21700-69100/- ಪ್ರತಿ ತಿಂಗಳು

ಅರ್ಜಿ ಶುಲ್ಕ:
ಸಾಮಾನ್ಯ, ಹಿಂದುಳಿದ ವರ್ಗಗಳ ಅಭ್ಯರ್ಥಿ, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.100.
ಪ.ಜಾತಿ, ಪ.ಪಂಗಡ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿ ಮಾಡಬಹುದು.

ಆಯ್ಕೆ ವಿಧಾನ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದೈಹಿಕ ಸಾಮರ್ಥ್ಯ / ಸಹಿಷ್ಣುತಾ ಪರೀಕ್ಷೆ / ಲಿಖಿತ ಪರೀಕ್ಷೆ / ವೈದ್ಯಕೀಯ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಉದ್ಯೋಗ ಸುದ್ದಿ – ಜಿಲ್ಲಾ ಪಂಚಾಯತ್ ನಲ್ಲಿ ನೇರ ನೇಮಕಾತಿ ಅಧಿಸೂಚನೆ 2022

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು
ಆಧಾರ್ ಕಾರ್ಡ್
ಜನ್ಮ ದಿನಾಂಕ ದಾಖಲೆ
ಎಸ್‌ಎಸ್‌ಎಲ್‌ಸಿ / ತತ್ಸಮಾನ ವಿದ್ಯಾರ್ಹತೆ ದಾಖಲೆ
ಪಾಸ್‌ಪೋರ್ಟ್‌ ಅಳತೆ ಭಾವಚಿತ್ರ
ಇತರೆ ದಾಖಲೆಗಳು

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  21-11-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  20-12-2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
error: Content is protected !!