ಕರ್ನಾಟಕ ಬ್ಯಾಂಕ್ ನೇಮಕಾತಿ ಅಧಿಸೂಚನೆ 2022 – Karnataka Bank

Telegram Group

ಹೊಸ ನೇಮಕಾತಿ ಅಧಿಸೂಚನೆ 2022

Karnataka Bank Recruitment 2022 – ಕರ್ನಾಟಕ ಬ್ಯಾಂಕ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮಂಗಳೂರು ಬ್ರಾಂಚ್​ನಲ್ಲಿ ಒಂದು ಕಂಪನಿ ಸೆಕ್ರೆಟರಿ ಹುದ್ದೆ ಖಾಲಿ ಇದ್ದು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ. Karnataka Bank

ಇಲಾಖೆ ಹೆಸರು: ಕರ್ನಾಟಕ ಬ್ಯಾಂಕ್ – Karnataka Bank
ಹುದ್ದೆಗಳ ಹೆಸರು: ಕಂಪನಿ ಸೆಕ್ರೆಟರಿ
ಒಟ್ಟು ಹುದ್ದೆಗಳು  01
ಅರ್ಜಿ ಸಲ್ಲಿಸುವ ಬಗೆ  ಆಫ್ ಲೈನ್ 

ವಿದ್ಯಾರ್ಹತೆ:
ಕರ್ನಾಟಕ ಬ್ಯಾಂಕ್​ ನೇಮಕಾತಿ ಅಧಿಸೂಚನೆ ಪ್ರಕಾರ, ಕಂಪನಿ ಸೆಕ್ರೆಟರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕರ್ನಾಟಕ ಬ್ಯಾಂಕ್​ ನೇಮಕಾತಿ ಅಧಿಸೂಚನೆ ಪ್ರಕಾರ, ಕಂಪನಿ ಸೆಕ್ರೆಟರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 50 ವರ್ಷ ಮೀರಿರಬಾರದು.

ಕರ್ನಾಟಕ ಬ್ಯಾಂಕ್​ ನೇಮಕಾತಿ ಅಧಿಸೂಚನೆ ಪ್ರಕಾರ, ಕಂಪನಿ ಸೆಕ್ರೆಟರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಉದ್ಯೋಗ ಸುದ್ದಿ – ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್ ) ನಲ್ಲಿ ಹೊಸ ನೇಮಕಾತಿ 2022

ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸುವಂತ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳಿಗೆ ಅರ್ಹತೆ, ಅನುಭವ, ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಉದ್ಯೋಗ ಸುದ್ದಿ – ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್ ) ನಲ್ಲಿ ಹೊಸ ನೇಮಕಾತಿ 2022

ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್ ಐಡಿ recruitment@ktkbank.com ಗೆ ನವೆಂಬರ್ 24, 2022ಕ್ಕೆ ಮುನ್ನ ಕಳುಹಿಸಬೇಕು.

ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 09/11/2022
ಇ-ಮೇಲ್ ಕಳುಹಿಸಲು ಕೊನೆ ದಿನ: 24/11/2022

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  09/11/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  24/11/2022
   
ಪ್ರಮುಖ ಲಿಂಕುಗಳು 
ವೆಬ್ಸೈಟ್  ಇಲ್ಲಿ ಕ್ಲಿಕ್ ಮಾಡಿ 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ
Telegram Group
error: Content is protected !!