ಕಂದಾಯ ಇಲಾಖೆ ನೇಮಕಾತಿ 2022 – Karnataka Revenue Department

ಹೊಸ ನೇಮಕಾತಿ ಅಧಿಸೂಚನೆ 2022

Karnataka Revenue Department 2022 – ಅಟಲ್ಜಿ ಜನಸ್ನೇಹಿ ನಿರ್ದೇಶನಾಲಯದಲ್ಲಿ ಅಗತ್ಯವಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಅಟಲ್ಜಿ ಜನಸ್ನೇಹಿ ನಿರ್ದೇಶನಾಲಯ – Revenue Department
ಹುದ್ದೆಗಳ ಹೆಸರು: ಸಾಫ್ಟ್ವೇರ್ ಡೆವಲಪರ್ ಹಾಗೂ ಮೊಬೈಲ್ ಡೆವಲಪರ್
ಒಟ್ಟು ಹುದ್ದೆಗಳು 02
ಅರ್ಜಿ ಸಲ್ಲಿಸುವ ಬಗೆ ಆನ್ಲೈನ್ 

ಅಟಲ್ಜಿ ಜನಸ್ನೇಹಿ ನಿರ್ದೇಶನಾಲಯದಲ್ಲಿ ಖಾಲಿ ಇರುವ 01 ಸಾಫ್ಟ್ವೇರ್ ಡೆವಲಪರ್ ಹಾಗೂ 01 ಮೊಬೈಲ್ ಡೆವಲಪರ್ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ವಿದ್ಯಾರ್ಹತೆ ಮತ್ತು ನೈಪುಣ್ಯತೆ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬೆಸುವ ಅಭ್ಯರ್ಥಿಗಳು ಬಿಇ/ಬಿಟೆಕ್ / ಕಂಪ್ಯೂಟರ್ ಸೈನ್ಸ್/ ಈಸಿಈ/ ಐಟಿ / ಇನ್ಫಾರ್ಮಶನ್ ಸೈನ್ಸ್/ ಎಂಸಿಎ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಹೊಂದಿರಬೇಕು.

ವೇತನಶ್ರೇಣಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾಸಿಕ 40,000/- ರಿಂದ 80,000/- ರೂ ವೇತನ ನಿಗದಿಪಡಿಸಲಾಗಿದೆ.

ಇ – ಮೇಲ್ ವಿಳಾಸ : ajskcarees@gmail.com

ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರು ಗ್ರೇಡ್-1 ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 15 ಡಿಸೆಂಬರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23 ಡಿಸೆಂಬರ್
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 

ಹೊಸ ನೇಮಕಾತಿ ಅಧಿಸೂಚನೆ 2022

IWAI Recruitment 2022 – ಭಾರತದ ಒಳನಾಡಿನ ಜಲಮಾರ್ಗಗಳ ಪ್ರಾಧಿಕಾರ ಹೊಸ  ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ, ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ
error: Content is protected !!