ಕರ್ನಾಟಕ ರಾಜ್ಯ ಕಂದಾಯ ಇಲಾಖೆ ನೇಮಕಾತಿ ಅಧಿಸೂಚನೆ 2022

ಕಂದಾಯ ಇಲಾಖೆಯ ಅಟಲ್ ಜಿ ಜನಸ್ನೇಹಿ ನಿರ್ದೇಶನಾಲಯದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸರ್ಕಾರದ ಕಂದಾಯ ಇಲಾಖೆಯ ಅಟಲ್ ಜಿ ಜನಸ್ನೇಹಿ ನಿರ್ದೇಶನಾಲಯದಲ್ಲಿ ಖಾಲಿ ಇರುವ ಸಾಫ್ಟ್ ವೆರ್ ಡೆವೆಲಪರ್ – 5 ಹುದ್ದೆಗಳನ್ನೂ ಭರ್ತಿ ಮಾಡಲು ಗುತ್ತಿಗೆ ಆದರದ ಮೇಲೆ ಕಾರ್ಯ ನಿರ್ವಹಿಸಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ,

 

ಇಲಾಖೆ ಹೆಸರು: ಕಂದಾಯ ಇಲಾಖೆ
ಹುದ್ದೆಗಳ ಹೆಸರು: ಸಾಫ್ಟ್ ವೆರ್ ಡೆವೆಲಪರ್
ಒಟ್ಟು ಹುದ್ದೆಗಳು  05
ಅರ್ಜಿ ಸಲ್ಲಿಸುವ ಬಗೆ   

 

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಬಿ.ಇ/ಬಿ.ಟೆಕ್ ಕಂಪ್ಯೂಟರ್ ಸೈನ್ಸ್/ ಇಸಿಇ / ಐಟಿ/ ಇನ್ಫಾರ್ಮಶನ್ ಸೈನ್ಸ್ ಅಥವಾ ಎಂಸಿಎ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪಡೆದಿರಬೇಕು.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ದಿನಾಂಕ 11/02/2022 ರ ಸಂಜೆ 5:30 ರೊಳಗೆ ಖುದ್ದಾಗಿ / ಅಂಚೆ ಮೂಲಕ / ಕೊರಿಯೆರ್ ಮೂಲಕ / ಇಮೇಲ್ ಮುಕಾಂತರ ಅರ್ಜಿಯನ್ನು ಸಲ್ಲಿಸಬಹುದು.

 

 

ಅರ್ಜಿ ಸಲ್ಲಿಸುವ ವಿಳಾಸ:
“ನಿರ್ದೇಶಕರು, ಅಟಲ್ ಜಿ ಜನಸ್ನೇಹಿ ನಿರ್ದೇಶನಾಲಯ, SSLR , ಕಟ್ಟಡ KR ಸರ್ಕಲ್ ಬೆಂಗಳೂರು – 560001”

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  8 ಫೆಬ್ರುವರಿ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  11 ಫೆಬ್ರುವರಿ 2022
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  Click Here 

 

error: Content is protected !!