ಟೆಲಿಗ್ರಾಂ ವಾಟ್ಸಾಪ್ ಗ್ರೂಪ್

ಕರ್ನಾಟಕ ರಾಜ್ಯ ಖನಿಜ ನಿಗಮದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ 2021


ಕರ್ನಾಟಕ ರಾಜ್ಯ ಖನಿಜ ನಿಗಮ (Karnataka State Minerals Corporation Limited) (ಕೆ.ಎಸ್.ಎಂ.ಸಿ.ಎಲ್) ಕರ್ನಾಟಕ ರಾಜ್ಯಾದ್ಯಂತ ಹೊಂದಿರುವ ತನ್ನ ಗಣಿ/ಕ್ವಾರಿ/ ಕಛೇರಿಗಳಲ್ಲಿ ಕೆಲಸ ನಿರ್ವಹಿಸಲು ಈ ಕೆಳಕಂಡ ಶಾಸನಬದ್ಧ ಹುದ್ದೆಗಳನ್ನು ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲೆ ಮಾತ್ರ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಪ್ರಕಟಿಸಿದ್ದು, ಅರ್ಜಿ ಸಲ್ಲಿಸಲು ದಿನಾಂಕ 20 ಸೆಪ್ಟೆಂಬರ್ 2021 ರಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದು.

ವ್ಯವಸ್ಥಾಪಕರು (ಗುತ್ತಿಗೆ & ಪರಿಶೋಧನೆ ) : 02
ಕಿರಿಯ ವ್ಯವಸ್ಥಾಪಕರು (ಗುತ್ತಿಗೆ & ಪರಿಶೋಧನೆ ) : 02
ಉದ್ಯೋಗ ಸ್ಥಳ: ಕರ್ನಾಟಕ
ಒಟ್ಟು ಹುದ್ದೆಗಳು: 4

ವೇತನ ಶ್ರೇಣಿ:
ವ್ಯವಸ್ಥಾಪಕರು (ಗುತ್ತಿಗೆ & ಪರಿಶೋಧನೆ ) : ರೂಪಾಯಿ 50000/-
ಕಿರಿಯ ವ್ಯವಸ್ಥಾಪಕರು (ಗುತ್ತಿಗೆ ಪರಿಶೋಧನೆ ) : ರೂಪಾಯಿ 45000/-

 

 

– ಅರ್ಜಿ ನಮೂನೆ, ವೇತನ ವಿವರ, ಗುತ್ತಿಗೆ ಅವಧಿ, ನೇಮಕಾತಿ ನಿಯಮಾವಳಿ ಹಾಗೂ ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 9 ಸೆಪ್ಟೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 20 ಸೆಪ್ಟೆಂಬರ್ 2021

Notification

 

Picture of ವರ್ಷಿಣಿ

ವರ್ಷಿಣಿ

ವರ್ಷಿಣಿ ಉದ್ಯೋಗ ಬಿಂದು ವೆಬ್‌ಸೈಟ್‌ನ ಸಕ್ರಿಯ ಬರಹಗಾರ್ತಿ ಮತ್ತು ಸಂಪಾದಕಿ. ಉದ್ಯೋಗ ಅಧಿಸೂಚನೆಗಳು, ಸರ್ಕಾರಿ ಮತ್ತು ಖಾಸಗಿ ಉದ್ಯೋಗ ಸುದ್ದಿಗಳು ಹಾಗೂ ಶೈಕ್ಷಣಿಕ ಮಾಹಿತಿಗಳನ್ನು ಸಂಗ್ರಹಿಸುವುದು, ಪರಿಶೀಲಿಸುವುದು ಮತ್ತು ಸ್ಪಷ್ಟವಾಗಿ ಪ್ರಸ್ತುತಪಡಿಸುವಲ್ಲಿ ವರ್ಷಿಣಿಗೆ ಅನುಭವವಿದೆ. ಅವರು ನಿಖರ ಮತ್ತು ನಂಬಿಗಸ್ಥ ಮಾಹಿತಿಯನ್ನು ಓದುಗರಿಗೆ ತಲುಪಿಸುವುದೇ ತಮ್ಮ ಉದ್ದೇಶವಾಗಿ ಇಟ್ಟುಕೊಂಡಿದ್ದಾರೆ.

close button