WhatsApp Telegram Group

ಪಂಚಾಯತ್ ರಾಜ್ ಇಲಾಖೆ ನೇರ ನೇಮಕಾತಿ 2023 – KSRDPRU Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

KSRDPRU Recruitment 2023 – ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗದಲ್ಲಿ ಖಾಲಿ ಇರುವ ಗೆಸ್ಟ್ ಫ್ಯಾಕಲ್ಟಿ ಮತ್ತು ಪ್ರಾಜೆಕ್ಟ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

In Article ad

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗದಲ್ಲಿ ಖಾಲಿ ಇರುವ ಗೆಸ್ಟ್ ಫ್ಯಾಕಲ್ಟಿ ಮತ್ತು ಪ್ರಾಜೆಕ್ಟ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು  ತಿಳಿಸಿಲ್ಲ
ಅರ್ಜಿ ಸಲ್ಲಿಸುವ ಬಗೆ  ನೇರ ಸಂದರ್ಶನ

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಎಂಎಸ್ಸಿ / ಎಂಬಿಎ/ ಬಿಎಸ್ಸಿ/ಎಂ.ಟೆಕ್/ ಎಂಎಸ್ಡಬ್ಲ್ಯೂ /ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 50% ಅಂಕಗೊಳೊಂದಿಗೆ ಪಾಸಾಗಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವೇತನಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.

In Article ad

ಅರ್ಜಿ ಶುಲ್ಕ:
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನ ನಡೆಯುವ ಸ್ಥಳ :
“ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ,
ರೈತ ಭವನ(Old DC Office), ಗದಗ-582101.”

In Article ad

ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿ ಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 03/06/2023 ರೊಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ  1 ಜೂನ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ  3 ಜೂನ್ 2023
   
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್  ಇಲ್ಲಿ ಕ್ಲಿಕ್ ಮಾಡಿ 
ಅರ್ಜಿ ಸಲ್ಲಿಸುವ ಲಿಂಕ್  ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್  ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್  ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆ ವಿಜಯಪುರ
ಬಳ್ಳಾರಿ ಬೆಳಗಾವಿ
ಬೆಂಗಳೂರು ಬೀದರ್
ಬಿಜಾಪುರ ಚಾಮರಾಜನಗರ
ಚಿಕ್ಕಬಳ್ಳಾಪುರ ಚಿಕ್ಕಮಗಳೂರು
ಚಿತ್ರದುರ್ಗ ದಕ್ಷಿಣ ಕನ್ನಡ
ದಾವಣಗೆರೆ ಧಾರವಾಡ
ಗದಗ ಕಲಬುರಗಿ 
ಹಾಸನ ಹಾವೇರಿ
ಹುಬ್ಬಳ್ಳಿ ಕಲಬುರಗಿ
ಕಾರವಾರ ಕೊಡಗು
ಕೋಲಾರ ಕೊಪ್ಪಳ
ಮಂಡ್ಯ ಮಂಗಳೂರು
ಮೈಸೂರು ರಾಯಚೂರು
ರಾಮನಗರ ಶಿವಮೊಗ್ಗ
ತುಮಕೂರು ಉಡುಪಿ
ಉತ್ತರ ಕನ್ನಡ ಯಾದಗಿರಿ

ಜಿಲ್ಲಾವಾರು ಉದ್ಯೋಗ ಮಾಹಿತಿ

close button