ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನೇಮಕಾತಿ 2023 – Shri Basaveshwar Cooperative Bank Recruitment 2023

ಹೊಸ ನೇಮಕಾತಿ ಅಧಿಸೂಚನೆ 2023

Shri Basaveshwar Cooperative Bank Recruitment 2023 – ಬಾಗಲಕೋಟೆ ಜಿಲ್ಲೆಯಲ್ಲಿರುವ ಪ್ರಮುಖ ಖಾಸಗಿ ಸಹಕಾರಿ ಬ್ಯಾಂಕ್ ಆಗಿರುವ ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನಿ., ಜಮಖಂಡಿಯಲ್ಲಿ ಖಾಲಿ ಇರುವ ಕಿರಿಯ ಸಹಾಯಕರು ಮತ್ತು ಸಿಪಾಯಿ 7 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ನಾವು ಒದಗಿಸುವ ಎಲ್ಲ ಮಾಹಿತಿಗಳು ನಿಮಗೆ ಇಷ್ಟವಾಗುತ್ತಿದ್ದರು ತಪ್ಪದೇ ನಮ್ಮ ಇತರೆ ಗ್ರೂಪ್ ಗಳಿಗೆ (ಟೆಲಿಗ್ರಾಮ್ ಗ್ರೂಪ್ ಹಾಗೂ ಫೇಸ್ಬುಕ್ ಗ್ರೂಪ್ ) ತಾವು ಜಾಯಿನ್ ಆಗಿ. ಪ್ರತಿದಿನ ನಾವು ಹಾಕುವ ಉದ್ಯೋಗ ಮಾಹಿತಿ ನಿಮಗೆ ಬಂದು ನೇರವಾಗಿ ತಲುಪುತ್ತದೆ. ನಾವು ಹಾಕಿರುವ ಉದ್ಯೋಗ ಮಾಹಿತಿ ಕೊನೆಯ ಭಾಗದಲ್ಲಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ಹಾಗೂ ಆರಂಭ ದಿನಾಂಕವನ್ನು ಸ್ಪಷ್ಟವಾಗಿ ಓದಿ ನಂತರ ಅರ್ಜಿ ಸಲ್ಲಿಸಿ.

ವಿಶೇಷ ಸೂಚನೆ :- ನಾವು ಒದಗಿಸುವ ಎಲ್ಲಾ ಉದ್ಯೋಗ ಮಾಹಿತಿ ಸಂಪೂರ್ಣ ಉಚಿತವಾಗಿದ್ದು ಯಾವುದೇ ಅಭ್ಯರ್ಥಿಗಳಿಂದ ಹಣವನ್ನು ತೆಗೆದುಕೊಂಡಿರುವುದಿಲ್ಲ. ಒಂದು ವೇಳೆ ಉದ್ಯೋಗ ಬಿಂದು ಹೆಸರಿನಲ್ಲಿ ಯಾರಾದರೂ ನಿಮಗೆ ಹಣ ಕೇಳಿದ್ದಲ್ಲಿ ಕೂಡಲೇ ತಾವು ನಮ್ಮ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿ ನಮ್ಮ ಗಮನಕ್ಕೆ ತರತಕ್ಕದ್ದು.

ಬಾಗಲಕೋಟೆ ಜಿಲ್ಲೆಯಲ್ಲಿರುವ ಪ್ರಮುಖ ಖಾಸಗಿ ಸಹಕಾರಿ ಬ್ಯಾಂಕ್ ಆಗಿರುವ ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನಿ., ಜಮಖಂಡಿಯಲ್ಲಿ ಖಾಲಿ ಇರುವ ಕಿರಿಯ ಸಹಾಯಕರು ಮತ್ತು ಸಿಪಾಯಿ 7 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

ಇಲಾಖೆ ಹೆಸರು:ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನಿ
ಹುದ್ದೆಗಳ ಹೆಸರು:ಕಿರಿಯ ಸಹಾಯಕರು,  ಸಿಪಾಯಿ 
ಒಟ್ಟು ಹುದ್ದೆಗಳು 07
ಅರ್ಜಿ ಸಲ್ಲಿಸುವ ಬಗೆ ಆಫ್ಲೈನ್ 
ಹುದ್ದೆಗಳ ವಿವರ 
– ಕಿರಿಯ ಸಹಾಯಕರು : 01
– ಸಿಪಾಯಿ : 06

ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC & PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ ವಿಶ್ವ ವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
* ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.

ನಮ್ಮ ಟೆಲಿಗ್ರಾಮ್ ಚಾನೆಲ್ ಜಾಯಿನ್ ಆಗಿ ದಿನನಿತ್ಯ ಹೊಸ ಉದ್ಯೋಗ ಮಾಹಿತಿಗಾಗಿ 

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಈ ಕೆಳಗಿನಂತೆ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
– ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳು
– ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
– ಎಸ್ಸಿ-ಎಸ್ಟಿ ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು ವಯೋಮಿತಿಯ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

ವೇತನಶ್ರೇಣಿ:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
– ಕಿರಿಯ ಸಹಾಯಕರು ಹುದ್ದೆಗಳಿಗೆ : 21,400/- ರಿಂದ 42,000/-
– ಸಿಪಾಯಿ ಹುದ್ದೆಗಳಿಗೆ : 17,000/- ರಿಂದ 28,950/-

ಅರ್ಜಿ ಶುಲ್ಕ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು 500/ -ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ/ ಪ್ರವರ್ಗ 1 ಕ್ಕೆ ಸೇರಿದ ಅಭ್ಯರ್ಥಿಗಳು 250 / -ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಆಯ್ಕೆ ವಿಧಾನ:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಮಾಡುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

 ಅರ್ಜಿ ಸಲ್ಲಿಸುವ ವಿಳಾಸ :
ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ವ್ಯೆವಸ್ಥಾಪಕರು,
ಶ್ರೀ ಬಸವೇಶ್ವರ ಸಹಕಾರಿ ಬ್ಯಾಂಕ್ ನೀ., ಪಾರ್ಥನಳ್ಳಿ ಕಾಂಪ್ಲೆಕ್ಸ್ ಎದುರಿಗೆ,
ಮೊದಲನೇ ಮಹಡಿ, ಥೇಟರ ರೋಡ, ಜಮಖಂಡಿ-587301

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 22 ಆಗಸ್ಟ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 4 ಸೆಪ್ಟೆಂಬರ್ 2023
  
ಪ್ರಮುಖ ಲಿಂಕುಗಳು 
ನೋಟಿಫಿಕೇಶನ್ ಇಲ್ಲಿ ಕ್ಲಿಕ್ ಮಾಡಿ 
ಟೆಲಿಗ್ರಾಮ್ ಗ್ರೂಪ್ ಇಲ್ಲಿ ಕ್ಲಿಕ್ ಮಾಡಿ 
ಯೌಟ್ಯೂಬ್ ಚಾನೆಲ್ ಇಲ್ಲಿ ಕ್ಲಿಕ್ ಮಾಡಿ 

ಜಿಲ್ಲಾವಾರು ಉದ್ಯೋಗಗಳು 

ಬಾಗಲಕೋಟೆವಿಜಯಪುರ
ಬಳ್ಳಾರಿಬೆಳಗಾವಿ
ಬೆಂಗಳೂರುಬೀದರ್
ಬಿಜಾಪುರಚಾಮರಾಜನಗರ
ಚಿಕ್ಕಬಳ್ಳಾಪುರಚಿಕ್ಕಮಗಳೂರು
ಚಿತ್ರದುರ್ಗದಕ್ಷಿಣ ಕನ್ನಡ
ದಾವಣಗೆರೆಧಾರವಾಡ
ಗದಗಕಲಬುರಗಿ 
ಹಾಸನಹಾವೇರಿ
ಹುಬ್ಬಳ್ಳಿಕಲಬುರಗಿ
ಕಾರವಾರಕೊಡಗು
ಕೋಲಾರಕೊಪ್ಪಳ
ಮಂಡ್ಯಮಂಗಳೂರು
ಮೈಸೂರುರಾಯಚೂರು
ರಾಮನಗರಶಿವಮೊಗ್ಗ
ತುಮಕೂರುಉಡುಪಿ
ಉತ್ತರ ಕನ್ನಡಯಾದಗಿರಿ

error: Content is protected !!