ಅರಣ್ಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ಅಹ್ವಾನ 2021

ಉದ್ಯೋಗ ಮಾಹಿತಿ 

ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಉತ್ತರಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಈ ಕೆಳಕಂಡ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.

 ಹುದ್ದೆಗಳ ವಿವರ 
BE- Civil – 02
Bsc / Msc – 01 (ತೋಟಗಾರಿಕೆ) ಮತ್ತು
Bsc / Msc -01 (ಅರಣ್ಯ ತಾಂತ್ರಿಕ ಸಹಾಯಕರು)

ಉದ್ಯೋಗ ಸ್ಥಳ: ಉತ್ತರಕನ್ನಡ ಜಿಲ್ಲಾ
ಒಟ್ಟು ಹುದ್ದೆಗಳು: 4

ಈ ಮೇಲೆ ತಿಳಿಸಿದ ಹುದ್ದೆಗಳ ಅವಶ್ಯಕತೆ ಇದ್ದು, ಹುದ್ದೆಗೆ ಆಸಕ್ತಿಯಿರುವ ಅಭ್ಯರ್ಥಿಗಳು ದಿನಾಂಕ : 25-03-2021 ರಿಂದ 29-03-2021 ರೊಳಗಾಗಿ ಅರ್ಜಿಗಳನ್ನು ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಸಲ್ಲಿಸಬಹುದಾಗಿರುತ್ತದೆ. ಅಪೂರ್ಣಗೊಂಡಿರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಅರ್ಹತೆಗಳು
1) BE-Civil ವಿದ್ಯಾರ್ಹತೆ
2) Bsc/Msc ತೋಟಗಾರಿಕೆ ವಿದ್ಯಾರ್ಹತೆ
3) Bsc/Msc ಅರಣ್ಯ ವಿದ್ಯಾರ್ಹತೆ
4) ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಕನ್ನಡ ಮತ್ತು ಇಂಗ್ಲಿಷ್ ಭಾಷೆ ತಿಳಿದಿರಬೇಕು.


ಸದರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ಸಂಭಾವನೆ ರೂ 24,000/- ಮತ್ತು ಪ್ರಯಾಣ ಭತ್ಯೆ ಪಾವತಿಸಲಾಗುವುದು.

ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಿ ಅಥವಾ ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಕಾರ್ಯಾಲಯಕ್ಕೆ ನೇರ ಭೇಟಿ ನೀಡಿ ಮಾಹಿತಿ ಪಡೆಯಬಹುದು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25 ಮಾರ್ಚ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29 ಮಾರ್ಚ್ 2021

Website 

error: Content is protected !!